ಕರ್ನಾಟಕ ಭವನ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ ಅಥವಾ ಮೀಸಲಾದುದಲ್ಲ, ಇದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಅದನ್ನು ನಾವು ಕಟ್ಟಡದ ಒಳಗೆ ಪ್ರವೇಶಿಸಿದ ನಂತರ ನೋಡಬಹುದು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲ ಸಚಿವರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸಹ ಇವತ್ತು ಕರ್ನಾಟಕ ಭವನದಲ್ಲಿದ್ದರು.