ಕೆರಗೋಡುನಲ್ಲಿ ಧ್ವಜಸ್ತಂಭ ಇರೋದು ಸರ್ಕಾರಿ ಜಾಗ ಅಂತ ಸರ್ಕಾರ ಈಗ ಹೇಳುತ್ತಿದೆ, ಅದರೆ ಹಿಂದೂ ಕಾರ್ಯಕರ್ತರು ಚಂದಾ ಎತ್ತಿ ಧ್ವಜಸ್ತಂಭದ ನಿರ್ಮಾಣ ಮಾಡಿದ್ದಾರೆ, ಹಿಂದೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ ಆಗಿನ ಕಾಂಗ್ರೆಸ್ ಸರ್ಕಾರ ತಮ್ಮ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿ ಕೊಂದು ಹಾಕಿತ್ತು ಎಂದು ರವಿ ಆವೇಶದಲ್ಲಿ ಹೇಳಿದರು