ಬಳ್ಳಾರಿ ಜೈಲಲ್ಲಿ ಎಲ್ಲ ಸಿಗುತ್ತೆ, ದರ್ಶನ್ನ ತಿಹಾರ್ಗೆ ಕಳಿಸಿಬಿಡಿ: ಮಾಜಿ ಕೈದಿ ಸಿಗ್ಲಿ ಬಸ್ಯ
ದರ್ಶನ್ ಅವರಿಗೆ ಬಳ್ಳಾರಿ ಜೈಲು ಸುರಕ್ಷಿತವಲ್ಲ, ಅಲ್ಲೂ ಸಹ ಇತರೆ ಜೈಲುಗಳಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಹಾಗಾಗಿ ದರ್ಶನ್ ಅನ್ನು ತಿಹಾರ್ ಜೈಲಿಗೆ ಕಳಿಸಿಬಿಟ್ಟರೆ ಅಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಕುಖ್ಯಾತ ಕಳ್ಳ, ಬಳ್ಳಾರಿ ಜೈಲಿನ ಮಾಜಿ ಕೈದಿ ಸಿಗ್ಲಿ ಬಸ್ಯ ಸಲಹೆ ನೀಡಿದ್ದಾನೆ.