ಲಾಯರ್ ಜಗದೀಶ್ ಅವರ ವರ್ತನೆಯಿಂದ ಬೇಸತ್ತು ಬಿಗ್ಬಾಸ್ನಿಂದ ಎಲಿಮಿನೇಟ್ ಮಾಡಲಾಗಿದೆ. ಆದರೆ ಶನಿವಾರ ಸುದೀಪ್ ಅವರು ಜಗದೀಶ್ ಪರವಾಗಿ ಮಾತನಾಡಿದ್ದರು. ಇದೀಗ ಬಿಗ್ಬಾಸ್ ಹೊಸ ಪ್ರೋಮೋ ಪ್ರಕಾರ, ಬಿಗ್ಬಾಸ್ ವೇದಿಕೆ ಮೇಲೆ ಜಗದೀಶ್ ಅವರ ವಿಡಿಯೋ ಪ್ರಸಾರ ಮಾಡಲಾಗಿದ್ದು, ಜಗದೀಶ್ ಬಿಗ್ಬಾಸ್ ಕ್ಷಮೆ ಕೇಳಿರುವುದಲ್ಲದೆ, ತಮ್ಮನ್ನು ಮತ್ತೆ ಬಿಗ್ಬಾಸ್ಗೆ ಕರೆಸಿಕೊಳ್ಳಲು ಸಾಧ್ಯವಾ ಎಂದು ಮನವಿ ಮಾಡಿದ್ದಾರೆ.