ಟಾಕ್ಸಿಕ್‌ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಭಾಯ್‌ ಯಶ್‌

0 seconds of 3 minutes, 3 secondsVolume 0%
Press shift question mark to access a list of keyboard shortcuts
00:00
03:03
03:03
 

ಯೋಗರಾಜ್ ಭಟ್ ನಿರ್ದೇಶಿಸಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಆಗಮಿಸಿ, ಇಡೀ ಚಿತ್ರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಪ್ರತಿಭೆಗಳ ಮೇಲೆ ನಿಮ್ಮ ಆರ್ಶೀವಾದ ಇರಲಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡರು.