ಎಸ್ ಮುನಿಸ್ವಾಮಿ, ಸಂಸದ

ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಗುರಿ ಮತ್ತು ಉದ್ದೇಶ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ನೋಡುವುದು, ಮತ್ತು ಹಿಂದೂ ವಿರೋಧಿ, ಧರ್ಮ ವಿರೋಧಿ ರಾಷ್ಟ್ರ ವಿರೋಧಿ ಹಾಗೂ ಕೇವಲ ಒಂದು ಸಮುದಾಯನ್ನು ಓಲೈಸುವುದೇ ರಾಜಕಾರಣ ಅಂತ ಭಾವಿಸಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದಾಗಿದೆ ಎದು ಮುನಿಸ್ವಾಮಿ ಹೇಳಿದರು.