ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಹೊಸ ಬಸ್ ಗಳು ಸೇರ್ಪಡೆಯಾಗುವ ವಿಷಯವನ್ನು ಈಗಾಗಲೇ ತಿಳಿಸಿರುವುದಾಗಿ ಎಂದ ಸಚಿವ, ವಾಹನಗಳೊಂದಿಗೆ ಸಿಬ್ಬಂದಿ ಸಂಖ್ಯೆ ಕೂಡ ಹೆಚ್ಚಲಿರುವುದರಿಂದ ಸಮಸ್ಯೆಗಳು ಕಡಿಮೆಯಾಗಲಿವೆ ಎಂದು ಹೇಳಿದರು. ತಾವು ಹಿಂದೆ ಸಾರಿಗೆ ಸಚಿವನಾಗಿದ್ದಾಗ ಬಾಂಬೆ-ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದನ್ನು ಅವರು ಸ್ಮರಿಸಿದರು.