ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ರಾಜ್ಯದಲ್ಲಿ ಒಂದು ಸುರಕ್ಷಿತ ಕ್ಷೇತ್ರವಿಲ್ಲ ಅಂತಾದ್ರೆ ಆ ಪಕ್ಷ ಗೆಲ್ಲುವುದು ಸಾಧ್ಯವೇ ಎಂದು ರವಿ ಪ್ರಶ್ನಿಸಿದರು.