ಡಾ ಕೆ ಸುಧಾಕರ್, ಸಂಸದ

ಪಿಪಿಈ ಕಿಟ್ ಗಳನ್ನು ರಾಜ್ಯಕ್ಕೆ ತರಿಸಿದಾಗ ಬಿಎಸ್ ಯಡಿಯೂರಪ್ಪ ಸಿಎಂ ಮತ್ತು ಬಿ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. ಕಿಟ್ ತರಿಸುವ ನಿರ್ಧಾರ ಏಕಾಏಕಿ ತೆಗೆದುಕೊಂಡಿದ್ದಲ್ಲ, ತಾಂತ್ರಿಕ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಜೊತೆ ಚರ್ಚೆ ನಡೆಸಿ ಕೇಂದ್ರ ಸರ್ಕಾರದಿಂದ ವಿಶೇಷ ವಿಮಾನ ಚೀನಾಗೆ ಕಳಿಸಿ ತರಿಸಿದ್ದು, ಆಗ ಕೇವಲ ಕರ್ನಾಟಕದಲ್ಲಿ ಮಾತ್ರ ಕಿಟ್ ಲಭ್ಯವಿದ್ದವು ಎಂದು ಸುಧಾಕರ್ ಹೇಳಿದರು.