ಮೈಸೂರಲ್ಲಿ ಸಚಿವ ದಿನೇಶ್ ಗುಂಡೂರಾವ್

ಪ್ರತ್ಯೇಕ ದಕ್ಷಿಣ ಭಾರತದ ಬಗ್ಗೆ ಮಾತಾಡಿದ್ದು ತಪ್ಪು ಅಂತ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ, ಅಸಲಿಗೆ ಸುರೇಶ್ ದೇಶ ಒಡೆಯವ ಮಾತು ಆಡೇ ಇಲ್ಲ, ಅನುದಾನ ಹಂಚಿಕೆಯಲ್ಲಿ ಅಗುತ್ತಿರುವ ತಾರತಮ್ಯದ ಬಗ್ಗೆ ಮಾತ್ರ ಅವರು ಮಾತಾಡಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷ ದೇಶ ಕಟ್ಟುವ ಕೆಲಸ ಮಾಡಿದೆ, ಅದು ಪಾಕಿಸ್ತಾನವನ್ನು ಮಾತ್ರ ಇಬ್ಭಾಗ ಮಾಡಿದೆ ಎಂದು ಸಚಿವ ಹೇಳಿದರು.