ಕಲಬುರಗಿಯಲ್ಲಿ ಡಿಕೆ ಶಿವಕುಮಾರ್

ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣೆಗೋಸ್ಕರ ಅಥವಾ ಚುನಾವಣೆ ಗೆಲ್ಲಲು ಆಗಿರಲಿಲ್ಲ, ಬಡವರ ಬದುಕನ್ನು ಹಸನಾಗಿಸಿ, ಬೆಲೆಗಳು ಗಗನಕ್ಕೇರಿರುವ ಇವತ್ತಿನ ದಿನಗಳಲ್ಲಿ ಅವರು ನಿರಾತಂಕದಿಂದ ನೆಮ್ಮದಿಯ ಬದುಕು ನಡೆಸಲಿ ಎಂಬ ಉದ್ದೇಶದಿಂದ ಜಾರಿಗೊಳಿಸಲಾಗಿದೆ, ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಹೇಳಿದರು.