‘ಊಟ ಇಲ್ಲದೇ ಕ್ಯಾರೆಟ್​ ತಿಂದ್ವಿ’: 24 ವರ್ಷಗಳ ಸ್ನೇಹ ಹಂಚಿಕೊಂಡ ವಿಜಿ-ಗಣಿ

‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸಿರುವ ಗಣೇಶ್​ ಹಾಗೂ ‘ಭೀಮ’ ಸಿನಿಮಾವನ್ನು ನಿರ್ದೇಶಿಸಿ ನಟಿಸಿರುವ ದುನಿಯಾ ವಿಜಯ್​ ಅವರು ನೆನಪಿನ ಪುಟ ತೆರೆದಿದ್ದಾರೆ. ಕಳೆದ 24 ವರ್ಷಗಳ ಸ್ನೇಹದಲ್ಲಿ ಪರಸ್ಪರ ಜಗಳ ಮಾಡಿಕೊಂಡಿಲ್ಲ ಎಂದು ಗಣೇಶ್​-ವಿಜಿ ಹೇಳಿದ್ದಾರೆ. ಆರಂಭದಲ್ಲಿ ಬಹಳ ಕಷ್ಟದ ದಿನಗಳನ್ನು ಕಂಡಿದ್ದ ಅವರು ಅದನ್ನೆಲ್ಲ ನೆನಪು ಮಾಡಿಕೊಂಡಿದ್ದಾರೆ.