ಸಿದ್ದರಾಮಯ್ಯ ಮತ್ತು ವಿನೋದ್ ರಾಜ್

Leelavati No More: ಲೀಲಾವತಿಯವರ ಪಾರ್ಥೀವ ಶರೀರವನ್ನು ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಬೆಳಗ್ಗೆ 10.30ಕ್ಕೆ ತರಲಾಗಿದೆ. ಮಧ್ಯಾಹ್ನಅ 2.30 ರವರೆಗೆ ಸಾರ್ವಜನಿಕ ಮತ್ತು ಗಣ್ಯರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದೆಂದು ಬೆಂಗಳೂರು ನಗರ ಜಿಲ್ಲಾಡಳಿತ ಹೇಳಿದೆ. ನಂತರ ಲೀಲಮ್ಮನ ದೇಹವನ್ನು ಅಂತ್ಯಕ್ರಿಯೆಗಾಗಿ ನೆಲಮಂಗಲದ ಸೊಲದೇವನಹಳ್ಳಿಗೆ ತೆಗೆದುಕೊಂಡು ಹೋಗಲಾಗುವುದು.