ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀಸಿದ್ದು, ಮತ್ತೊಬ್ಬ ಮಹಿಳೆ ಮಗನಿಗೆ ದ್ವಿಚಕ್ರ ವಾಹನ ಕೊಡಿಸಿದ್ದನ್ನು ಕೇಳಿದ್ದೇವೆ. ಇದೀಗ ಗದಗ ಜಿಲ್ಲೆಯ ಅತ್ತೆ, ಸೊಸೆಯರು ಸೇರಿಕೊಂಡು ಬೋರ್ವೆಲ್ ಕೊರೆಸಿದ್ದಾರೆ. ಅವರಿಗೆ ನೀರು ಕೂಡ ಸಿಕ್ಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.