ಚಲಿಸುತ್ತಿರುವಾಗಲೇ ಇಬ್ಭಾಗವಾದ ನಂದನ್ ಕಾನನ್​ ಎಕ್ಸ್​ಪ್ರೆಸ್​ ರೈಲು

ಚಲಿಸುತ್ತಿರುವಾಗಲೇ ರಾಯಲು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ದೀನ್ ದಯಾಳ್ ಜಂಕ್ಷನ್ ಬಳಿ ಸಂಭವಿಸಬಹುದಾದ ದೊಡ್ಡ ಅಪಾಯವೊಂದು ತಪ್ಪಿದೆ. ಜಂಕ್ಷನ್‌ನಿಂದ ಹೊರಟ ರೈಲು ಸ್ವಲ್ಪ ದೂರ ಹೋದ ನಂತರ ಎರಡು ಭಾಗಗಳಾಗಿ ವಿಭಜನೆಯಾಯಿತು