ಎಸ್ ಟಿ ಸೋಮಶೇಖರ್, ಶಾಸಕ

ಇಲ್ಲಿನ ಸಮಸ್ಯೆಗಳನ್ನು ತಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು ಹಂತ ಹಂತವಾಗಿ ಎಲ್ಲ ಎಲ್ಲವನ್ನು ಜನೆವರಿಯೊಳಗೆ ಪರಿಹರಿಸುವುದಾಗಿ ಹೇಳಿದ್ದಾರೆ ಎಂದು ಸೋಮಶೇಖರ್ ಹೇಳಿದರು. ಬಿಜೆಪಿಗೆ ಬೈ ಹೇಳಿ ಕಾಂಗ್ರೆಸ್ ವಾಪಸ್ಸಾಗುವ ಬಗ್ಗೆ ಯೋಚನೆಯೇ ಮಾಡಿಲ್ಲ, ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ನಿಯಮಿತವಾಗಿ ಪಾಲ್ಗೊಳ್ಳುತ್ತಿರುವುದಾಗಿ ಸೋಮಶೇಖರ್ ಹೇಳಿದರು.