ಸ್ವಚ್ಛ ಮತ್ತು ದಕ್ಷ ಆಡಳಿತ ನೀಡುವ ಪ್ರಾಮಿಸ್ ನೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಪೊಲೀಸರ ದುಂಡಾವರ್ತನೆ ಕಡೆಯೂ ಗಮನಹರಿಸಿದರೆ ಚೆನ್ನಾಗಿರುತ್ತದೆ.