ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಂತದ ನಡೆಯುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯ ಜೀವ ಉಳಿಸಿದ್ದಾರೆ.