ಮೊನ್ನಿನವರೆಗೆ ನಾಡಿನ ಪ್ರಖ್ಯಾತ ಹೃದ್ರೋಗ ತಜ್ಞರೆನಿಸಿಕೊಂಡಿದ್ದ ಡಾ ಮಂಜುನಾಥ ಅವರು ಈಗ ಒಬ್ಬ ನುರಿತ ರಾಜಕಾರಣಿಯ ಹಾಗೆ ಮಾತಾಡುತ್ತಿದ್ದಾರೆ. ಇವತ್ತು ಅವರು ರಾಮನಗರದಲ್ಲಿ ಮಾತಾಡಿದ್ದು ಒಬ್ಬ ಸೀಸನ್ಡ್ ಪೊಲಿಟಿಶಿಯನ್ ನನ್ನು ಮೀರಿಸುವಂತಿತ್ತು.