ವಿಜಯಪುರದಲ್ಲಿ ಡಿಕೆ ಶಿವಕುಮಾರ್

ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆಗೆ ಅನುಮೋದನೆ ನೀಡಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ ಈ ಮಸೂದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈಗ ಜಾರಿಯಲ್ಲಿರುವ ಅಧಿವೇಶನದಲ್ಲೇ ಸದನದ ಎರಡೂ ಸಭೆಗಳಲ್ಲಿ ಮಂಡಿಸುವ ಸಾಧ್ಯತೆಯಿದೆ.