ಬೇರೆ ಸಂತ್ರಸ್ತೆಯರು ಯಾರಾದರು ದೂರು ನೀಡಿದ್ದಾರಾ? ಅಂತ ಕೇಳಿದ್ದಕ್ಕೆ ಗೃಹ ಸಚಿವ, ಅದು ಎಸ್ಐಟಿ ಅಧಿಕಾರಿಗಳಿಗೆ ಗೊತ್ತಿರಬಹುದಾದ ವಿಚಾರ ಮತ್ತು ಯಾರಾದರೂ ಸಂತ್ರಸ್ತೆಯರನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸಿದರೆ ಅದನ್ನು ಸಹ ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.