ವಿರೋಧ ಪಕ್ಷದ ನಾಯಕ ಅರ್ ಅಶೋಕ ಜ್ಯೋತಿಷಾಲಯ ತೆರೆದಿರುವಂತಿದೆ, ಅವರಿಗೆ ತಮ್ಮ ಸ್ಥಾನ ಭದ್ರವಾಗಿರುವ ಖಚಿತ ಮಾಹಿತಿಯಿಲ್ಲ, ಬೇರೆಯವರ ಸ್ಥಾನದ ಬಗ್ಗೆ ಮಾತಾಡುತ್ತಾರೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸುನೀಲ ಕುಮಾರ್ ಈಗಾಗಲೇ ಟವೆಲ್ ಹಾಕಿದ್ದಾರೆ, ಅದು ಗೊತ್ತಿದ್ದೂ ಅಶೋಕ ಈ ಬಾರಿಯ ದಸರಾ ಮಹೋತ್ಸವದಲ್ಲಿ ಬೇರೆ ಮುಖ್ಯಮಂತ್ರಿ ಪೂಜೆ ಸಲ್ಲಿಸುತ್ತಾರೆ ಎಂದು ಹೇಳುತ್ತಾರೆ.