ಅಶ್ವಥ್ ನಾರಾಯಣ ಎದ್ದುನಿಂತು ಪ್ರತಿಪಕ್ಷದ ನಾಯಕ ಯಾರನ್ನು ಪ್ರಶ್ನೆ ಕೇಳಬೇಕು ಅಂತ ಹೇಳಿದಾಗ ಮಧ್ಯಪ್ರವೇಶಿಸುವ ಸ್ಪೀಕರ್ ಯುಟಿ ಖಾದರ್, ವಿರೋಧ ಪಕ್ಷದ ನಾಯಕ ಮಾತಾಡುವಾಗ ಅಶ್ವಥ್ ನಾರಾಯಣ ಪದೇಪದೆ ಯಾಕೆ ಎದ್ದು ನಿಂತು ಅಡ್ಡಿಪಡಿಸೋದು ಅಂದಾಗ ಮಲ್ಲೇಶ್ವರಂ ಶಾಸಕ ಪೆಚ್ಚುಮೋರೆ ಹಾಕ್ಕೊಂಡು ಕೂರುತ್ತಾರೆ.