ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿ ಬಸ್​ಗಳು ರಶ್

ಬೆಂಗಳೂರಿಂದ ದೂರದ ಊರುಗಳಿಗೆ ತೆರಳುವವರಿಗೆ ಮಳೆರಾಯ ತೊಂದರೆ ಕೊಡಲಾರಂಭಿಸಿದ್ದಾನೆ. ಹವಾಮಾನ ಇಲಾಖೆಯ ನೀಡಿರುವ ಮುನ್ಸೂಚನೆ ಪ್ರಕಾರ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಅಕ್ಟೋಬರ್ 14ರವರೆಗೆ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ.