ಆಟೋಗೆ ದಾರಿ ಬಿಡಲಿಲ್ಲವೆಂದು ಎಂದು ಕೆಎಸ್ಆರ್ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.