ಶ್ರೀನಿವಾಸ್ ಹಳೆ ಮೈಸೂರು ಭಾಗದಲ್ಲಿ ಬಹಳ ಪ್ರಭಾವಿ ನಾಯಕರಾಗಿದ್ದೆನ್ನುವುದು ನಿರ್ವಿವಾದಿತ. ಹಾಗಾಗೇ, ಅವರು ರಾಜಕಾರಣದಿಂದ ದೂರವುಳಿದರೂ, ನೆರವು ಮತ್ತು ಬೆಂಬಲ ಕೋರಲು ರಾಜ್ಯದ ಪ್ರಮುಖ ನಾಯಕರು ಅವರ ಮನೆಗೆ ಬೇಟಿ ನೀಡಿದ್ದರು.