ಹೆಚ್ ಡಿ ಕುಮಾರಸ್ವಾಮಿ

ಅವರಿಗೆ ನನ್ನ ಉಸಾಬರಿ ಯಾಕೆ? ನನ್ನ ಬಗ್ಗೆ ಚರ್ಚೆ ಮಾಡಿದರೆ ಏನು ಸಿಗುತ್ತದೆ? ಅಥವಾ ನಾನು ಅವರ ಬಗ್ಗೆ ಮಾತಾಡಿದ್ರೆ ನನಗೆ ಸಿಗುವ ಭಾಗ್ಯವಾದರೂ ಏನು? ಪಾಪ, ಈಗ ಅವರು ಮಂತ್ರಿಗಳಾಗಿದ್ದಾರೆ, ತಮ್ಮ ಕೆಲಸದ ಮೇಲೆ ಗಮನ ಹರಿಸಲಿ ಎಂದು ಕುಮಾರಸ್ವಾಮಿ ಹೇಳಿದರು.