ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಇ ಪಳನಿಸ್ವಾಮಿ ಅವರು ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದು, ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರ ಮನವಿಯನ್ನು ತಿರಸ್ಕರಿಸಿದೆ.