018ರಲ್ಲಿ ತಾನು ಶಾಸಕನಾಗಿ ಆಯ್ಕೆಯಾದ ಮೇಲೆ 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು. ಆ ಅವಧಿಯಲ್ಲಿ ತಾನು ₹ 300 ಕೋಟಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದಾಗಿ ಹೇಳಿದ ಪಾಟೀಲ್ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತನ್ನ ಕ್ಷೇತ್ರಕ್ಕೆ 11ರೂ. ಗಳ ಅನುದಾನ ಸಹ ಸಿಕ್ಕಿಲ್ಲ ಎಂದರು.