ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ ಮತ್ತು ಕುಮಾರಸ್ವಾಮಿಯವರಿಗೆ ಸಂಬಂಧಿಸಿದ ಕ್ಷೇತ್ರ; ಹಾಗಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಅವರಿಗೆ ಸಹಜವಾಗೇ ಇರುತ್ತದೆ, ತಮ್ಮ ಪಕ್ಷದ ಸಭೆಯಲ್ಲಿ ಜೆಡಿಎಸ್ ನಿಂದ ಯೋಗೇಶ್ವರ್ ಗೆ ಟಿಕೆಟ್ ಕೊಡುವ ಮಾತನ್ನು ಅವರಾಡಿದ್ದಾರೆ ಮತ್ತು ಬಿಜೆಪಿ ಸಹ ಯೋಗೇಶ್ವರ್ಗೆ ಟಿಕೆಟ್ ನೀಡುವ ಅಭಿಪ್ರಾಯ ಹೊಂದಿದೆ ಎಂದು ಅಶೋಕ ಹೇಳಿದರು.