ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ದತ್ತಾತ್ತೇಯ ದೇವಸ್ಥಾನಕ್ಕೆ ಕೇವಲ ಕರ್ನಾಟಕ ಮಾತ್ರವಲ್ಲ, ಪಕ್ಕದ ರಾಜ್ಯಗಳಿಂದಲೂ ಜನ ಬಂದು ದತ್ತನ ದರ್ಶನ ಪಡೆಯುತ್ತಾರೆ ಪೂಜೆ ಸಲ್ಲಿಸುತ್ತಾರೆ. ಅದೇ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಲು ರೇವಣ್ಣ ಕಲಬುರಗಿಗೆ ಆಗಮಿಸಿದ್ದಾರೆ.