ಬಿಜೆಪಿಯಲ್ಲಿ ಲಿಂಗಾಯತ ವರ್ಸಸ್ ಲಿಂಗಾಯತ ಕದನ ನಡೆಯುತ್ತಿದ್ದರೆ ಇತ್ತ ಬಸವ ಭವನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಜಾತಿಗಣತಿ ವೇಳೆ ಲಿಂಗಾಯತ ಎಂದೇ ಬರೆಸುವಂತೆ ನಾಯಕರು ಕರೆ ನೀಡಿದ್ದಾರೆ. ಒಟ್ಟಾರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮೀಸಲಾತಿ ಕುರಿತ ಚರ್ಚೆಗೆ ವೇದಿಕೆಯಾಗಿತ್ತು.