ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಹುಬ್ಬಳ್ಳಿ ಮತ್ತು ಬೆಂಗಳೂರು ನಗರಗಳಲ್ಲಿ ಸುಖಾಸುಮ್ಮನೆ ಅಮಾಯಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸುಗಳನ್ನು ದಾಖಲಿಸಲಾಗಿತ್ತು. ಆಗ ಗೃಹ ಸಚಿವರಾಗಿದ್ದ ಆರ್ ಅಶೋಕ ಅವರಿಗೆ ಅದೆಲ್ಲ ಮರೆತು ಹೋದಂತಿದೆ, ಆದರೆ ತಾವು ಯಾವುದನ್ನೂ ಮರೆತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.