ಅವರ ಆಗಮನದ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಕ್ಷಣಾ ಸಚಿವರು ವಿಮಾನ ನಿಲ್ದಾಣದಿಂದ ನೇರವಾಗಿ ರಕ್ಷಣಾ ವಸ್ತು ಪ್ರದರ್ಶನ ಆಯೋಜಿಸಲಾಗಿರುವ ನೆಲಮಂಗಲದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಕಡೆ ತೆರಳಿದರು.