ಬಿಜೆಪಿ ನಾಯಕ ಸಿಟಿ ರವಿ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರು ಇಸ್ಲಾಂಗೆ ಮತಾಂತರಗೊಳ್ಳಬೇಕೆಂದಿದ್ದರು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಹಸೀ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ, ಅದರೆ ತನ್ನ ಮೂಲ ಸಂಸ್ಕೃತಿಯನ್ನು ತಾನ್ಯಾವತ್ತೂ ತ್ಯಜಿಸಲ್ಲ ಅಂತ ಅಂಬೇಡ್ಕರ್ ಹೇಳಿದ್ದರು ಮತ್ತು ಥಾಟ್ಸ್ ಆಫ್ ಪಾಕಿಸ್ತಾನ್ ಪುಸ್ತಕದಲ್ಲಿ ಇಸ್ಲಾಂ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ರವಿ ಹೇಳಿದರು.