ಚಿತ್ತಾಪುರದ ಮಾಜಿ ಬಿಜೆಪಿ ಶಾಸಕ ವಿಶ್ವನಾಥ್ ಪಾಟೀಲ್ ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ನೀಡಿದ್ದನ್ನು ವಿರೋಧಿಸಿದ್ದರು ಮತ್ತು ಅರವಿಂದ್ ಚೌಹಾನ್ ಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡನ್ನು ಒತ್ತಾಯಿಸಿದ್ದರು