ಪ್ರದೀಪ್ ಈಶ್ವರ್ ಸುದ್ದಿಗೋಷ್ಟಿ

ಸುಧಾಕರ್ ಅವರಿಗೆ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಅವಸಾನಕ್ಕೆ ಮುನ್ನುಡಿ ಬರೆದಂತಿದೆ ಎಂದು ಹೇಳಿದ ಪ್ರದೀಪ್ ಕೋವಿಡ್ ಸಮಯದಲ್ಲಿ ಸುಧಾಕರ್ ಅವರಿಂದ ರೂ 2,2000 ಕೋಟಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ತಮ್ಮ ಸರ್ಕಾರ ಆರೋಪಿಸಿದ್ದು ಒಂದೆಡೆಯಾದರೆ, ಅವರ ಪಕ್ಷದವರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಧಾಕರ್ ವಿರುದ್ಧ 40,000 ಕೋಟಿ ರೂ. ಭ್ರಷ್ಟಾಚಾರದ ಆರೋಪ ಮಾಡಿದ್ದರು ಎಂದು ಪ್ರದೀಪ್ ಹೇಳಿದರು.