ರಾಮನಗರದಲ್ಲಿ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಪ್ರಸ್ತುತ ಪೊಲೀಸ್ ವ್ಯವಸ್ಥೆ ಬಗ್ಗೆ ಮಾಡಿರುವ ಕಾಮೆಂಟ್ ಗೆ ಉತ್ತರ ನೀಡಿದ ಶಿವಕುಮಾರ್, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೋ ಒಂದು ಸಮಾರಂಭದ ಹಿನ್ನೆಲೆಯಲ್ಲಿ ಉಡುಪಿ ಮತ್ತು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ವಸ್ತ್ರಗಳನ್ನು ತೊಡಿಸಿದ್ದು ಅರ್ ಅಶೋಕ ಅವರಿಗೆ ಮರೆತಂತಿದೆ ಎಂದು ಕುಹುಕವಾಡಿದರು.