ರಂದೀಪ್ ಸಿಂಗ್ ಸುರ್ಜೆವಾಲಾ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನಿಗಮ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಮಾಡುವುದು ಸಂಬಂಧಿಸಿದಂತೆ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮಂಗಳವಾರ ಮಧ್ಯಾಹ್ನ ಮತ್ತೊಂದು ಸಭೆ ನಡೆಯಲಿದ್ದು ಹೆಚ್ಚು ಕಡಿಮೆ ಇವತ್ತೇ ಪಟ್ಟಿ ಅಂತಿಮಗೊಳ್ಳಲಿದೆ.