ಡಿಕೆ ಶಿವಕುಮಾರ್ ಅಗಲೀ ಡಿಕೆ ಸುರೇಶ್ ಆಗಲಿ ಜಾತಿಗಣತಿಯನ್ನು ವಿರೋಧಿಸಿಲ್ಲ, ಸಮೀಕ್ಷೆಯು ಸೂಕ್ತ ಮತ್ತು ವೈಜ್ಞಾನಿಕವಾಗಿ ಆಗಿದೆಯೇ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ, ಮುಂದೆ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸಿದಾಗ ಆ ವರದಿಯಲ್ಲಿನ ಮಾಹಿತಿ ಮತ್ತು ಕರ್ನಾಟಕ ಸರ್ಕಾರ ಮಾಡಿಸಿದ ಸಮೀಕ್ಷೆಯ ನಡುವೆ ವ್ಯತ್ಯಾಸಗಳಿರಬಾರದು ಅಂತ ಅವರು ಹೇಳಿದ್ದಾರೆ ಎಂದು ಶರತ್ ಹೇಳಿದರು.