ಅನುದಾನಗಳ ಬಿಡುಗಡೆ ಕಷ್ವವಾಗಲಿದೆ, ಅಭಿವೃದ್ಧಿ ಕೆಲಸಗಳನ್ನು ಒಂದು ವರ್ಷದಮಟ್ಟಿಗೆ ಮುಂದೂಡಬೇಕಾಗುತ್ತದೆ ಅಂತ ಮೊನ್ನೆ ಡಿಕೆ ಶಿವಕುಮಾರ್ ಹೇಳಿದಾಗ ಶಾಸಕರು ಸಹಜವಾಗೇ ಅಸಮಾಧಾನಗೊಂಡಿದ್ದರು,