ಗೃಹ ಸಚಿವ ಜಿ ಪರಮೇಶ್ವರ್

ವಿಂಗ್ ಕಮಾಂಡರ್ ನಿಂದ ಹುಡುಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್ ನೀಡಿರುವ ದೂರಿನ ಮೇರೆಗೆ ಶಿಲಾದಿತ್ಯ ಬೋಸ್ ವಿರುದ್ಧ ಎಫ್​ಐಅರ್ ದಾಖಲಾಗಿದೆ, ಅವನು ಪಶ್ಚಿಮ ಬಂಗಾಳಕ್ಕೆ ಓಡಿಹೋಗಿದ್ದಾನೆ, ಅವನನ್ನು ಸೆಕ್ಯೂರ್ ಮಾಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.