ಶಾಸಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಾರೆ ಆದರೆ ಅಂತಿಮವಾಗಿ ತಿರ್ಮಾನ ತೆಗೆದುಕೊಳ್ಳೋರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ವರಿಷ್ಠರು ಎಂದರು. ಮುಂದುವರಿದು ಮಾತಾಡಿದ ಅವರು, ಸದ್ಯಕ್ಕೆ ಸಿದ್ದರಾಮಯ್ಯನವರು ನಮ್ಮ ನಾಯಕರು, ಈ ಬಗ್ಗೆ ಯಾರಲ್ಲೂ ಅನುಮಾನ ಗೊಂದಲ ಬೇಡ ಎಂದು ಹೇಳಿದರು.