ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್

ವಿರೋಧ ಪಕ್ಷದ ನಾಯಕ ನೇರವಾಗಿ ಅಧಿಕಾರಿಗಳೊಂದಿಗೆ ಮಾತಾಡಬಹುದು ಮತ್ತು ಮುಖ್ಯಮಂತ್ರಿಯೊಂದಿಗೂ ಸಮಸ್ಯೆಗಳನ್ನು ಚರ್ಚಿಸಬಹುದು ಈ ಹಿನ್ನೆಲೆಯಲ್ಲೇ ಅವರು ಶಾಸಕರನ್ನು ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ, ಈ ಸ್ಥಾನ ಅವರಿಗೆ ಈಗಿನ್ನೂ ಹೊಸದಾಗಿರುವುದರಿಂದ ಮುಂಬರುವ ದಿನಗಳಲ್ಲಿ ಸುಧಾರಿಸಿಕೊಳ್ಳಬಹುದು ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದರು.