ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Karnataka Budget 2024: ಕೇವಲ ತಮ್ಮ ಜವಾಬ್ದಾರಿಗಳಿಂದ ನುಣಚಿಕೊಳ್ಳಲು ನಿಷ್ಪ್ರಯೋಜಕ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ಆಯವ್ಯಯ ಪಟ್ಟಿಗೆ ಇರುವ ಪಾವಿತ್ರ್ಯತೆ ಹಾಳುಮಾಡಿದ್ದಾರೆ ಎಂದ ವಿಜಯೇಂದ್ರ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸದೆ ಅವರಿಗೆ ನೀಡಿದ್ದ ಭರವಸೆಯನ್ನು ಗಾಳಿಗೆ ತೂರಿದ್ದಾರೆ ಎಂದರು.