ಡಾ ಸಿಎನ್ ಅಶ್ವಥ್ ನಾರಾಯಣ, ಶಾಸಕ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಿದ್ದಿದ್ದ ಅಖಂಡ ಶ್ರೀನಿವಾಸ ಮೂರ್ತಿ ಬಹುಜನ ಸಮಾಜ ಪಕ್ಷದಿಂದ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಅವರು ಬಿಜೆಪಿ ಸೇರಬಯಸಿದರೂ ಪಕ್ಷ ಸೇರಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಹುಟ್ಟುತ್ತದೆ.