ಹೆಚ್ ಡಿ ದೇವೇಗೌಡ, ಜೆಡಿಎಸ್ ನಾಯಕ

ರಾಜ್ಯದಲ್ಲಿ ಈಗ 26 ಸ್ಥಾನಗಳಲ್ಲಿ ಬಿಜೆಪಿ ಸಂಸದರಿದ್ದಾರೆ, ಹಾಸನ ಮತ್ತು ರಾಮನಗರದದಲ್ಲಿ ಮಾತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಸಂಸದರಿದ್ದಾರೆ. ಈ ಸಲ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲೋದಾಗಿ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಯ ಬಲಾಢ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಗುರಿಯಾಗಿದೆ ಎಂದು ದೇವೇಗೌಡ ಹೇಳಿದರು.