ಧಾಕರ್ ತಮ್ಮೊಂದಿಗಿದ್ದ ಬೇರೆ ನಾಯಕರ ಪಾದಗಳಿಗೂ ನಮಸ್ಕರಿಸಿ ಆಶೀರ್ವಾದ ಪಡೆದರು. ನಾಮಪತ್ರ ಸಲ್ಲಿಸುವಾಗ ಸುಧಾಕರ್ ಜೊತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ನಿಸರ್ಗ ನಾರಾಯಣಸ್ವಾಮಿ ಮೊದಲಾದವರಿದ್ದರು. ಕ್ಷೇತ್ರದಲ್ಲಿ ಸುಧಾಕರ್ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ರಕ್ಷಾ ರಾಮಯ್ಯ ಆಗಿದ್ದಾರೆ.