ಪಹಲ್ಗಾಮ್ ನಲ್ಲಿ ಕಳೆದ ಮಂಗಳವಾರದಂದ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 26 ಜನರನ್ನು ಸಾಯಿಸಿದ ಬಳಿಕ ರಾಜಕೀಯ ನಾಯಕರ ಹೇಳಿಕೆಗಳ ಬಗ್ಗೆ ವಿನಾಕಾರಣ ಹೆಚ್ಚು ಚರ್ಚೆಯಾಗುತ್ತಿದೆ. ಅದರೆ ದೇವೇಗೌಡರು ತಮ್ಮ ಮುತ್ಸದ್ದಿತನವನ್ನು ಹೇಳಿಕೆಯ ಮೂಲಕ ತೋರಿಸಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಕೆಲ ಕ್ರಮಗಳ ಬಗ್ಗೆ ಯೋಚಿಸುತ್ತಿದೆ.