ಮೊಸಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜನರು ನದಿಗಿಳಿಯುವ ಪ್ರಯತ್ನ ಮಾಡಬಾರದೆಂದು ಅಂಕೋಲ ತಾಲ್ಲೂಕು ಆಡಳಿತ ಎಚ್ಚರಿಗೆ ನೀಡಿದೆ. ನದಿ ತಟದ ಗ್ರಾಮದ ನಿವಾಸಿಗಳ ಬದುಕಿಮ ಹೆಚ್ಚಿಮ ಭಾಗ ನದಿ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗೇ, ಮೊಸಳೆನ್ನು ಹಿಡಿದು ಬೇರೆ ಸ್ಥಳಕ್ಕೆ ಒಯ್ಯುವಂತೆ ಹಿಲ್ಲೂರು ಗ್ರಾಮದ ಜನ ಒತ್ತಾಯಿಸುತ್ತಿದ್ದಾರೆ.